25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

ಬಳಂಜ: ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹೆಚ್. ಧರ್ಣಪ್ಪ ಪೂಜಾರಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ,ಗ್ರಾಮ ‌ಸಮಿತಿಗಳ ಅಧ್ಯಕ್ಷರುಗಳಾದ ವಾಸು ಪೂಜಾರಿ,ಜೆರೋಮ್ ಲೋಬೊ,ಶಂಶುದ್ದೀನ್ ಕಟ್ಟೆ,ವಿಜೇತ ಅಭ್ಯರ್ಥಿಗಳಾದ ದಿನೇಶ್ ಪಿಕೆ, ದೇಜಪ್ಪ ಪೂಜಾರಿ,ದೇವಿಪ್ರಸಾದ್ ಶೆಟ್ಟಿ,ಸ್ಪರ್ದಿಸಿದ ಅಭ್ಯರ್ಥಿಗಳಾದ ರಮೇಶ್,ವಿಕ್ಟರ್ ಕ್ರಾಸ್ತಾ,ಸತೀಶ್ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಅಮೀನ್, ಪ್ರಮುಖರಾದ ಪಿಕೆ ಚಂದ್ರಶೇಖರ್, ಪದ್ಮನಾಭ ಸಾಲ್ಯಾನ್, ಸದಾನಂದ ಸಾಲ್ಯಾನ್,ಮತ್ತಿತರ ಪ್ರಮುಖರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಭಿನಂದನಾ ಸಮಾರಂಭ ಜೊತೆಗೆ ಫೆಬ್ರವರಿ 17ರಂದು ಜರುಗುವ ಕಾಂಗ್ರೆಸ್ ಸಮಾವೇಶದ ರೂಪುರೇಷೆಯ‌ ಕುರಿತು ಸಮಾಲೋಚಿಸಲಾಯಿತು.

ಯುವ ಕಾಂಗ್ರೆಸ್ ಜಿಲ್ಲಾ ವಕ್ತಾರ ಸಂದೀಪ್ ಎಸ್ ನೀರಲ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

Suddi Udaya
error: Content is protected !!