23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಫೆ.11ರಂದು ನಡೆಯಿತು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಇಂದಬೆಟ್ಟು ತಂತ್ರಿಗಳಾದ ಅನಂತರಾಮ ಉಪಾಧ್ಯಾಯ, ಉಜಿರೆ ಬೆನಕ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಗೋಪಾಲ ಕೃಷ್ಣ ಭಟ್, ಹೊಸೊಕ್ಲು ಕುಟುಂಬಸ್ಥರು, ನಾವೂರು ಆರೋಗ್ಯ ಕ್ಲಿನಿಕ್ ವೈದ್ಯರು ಡಾ. ಪ್ರದೀಪ್ .ಎ, ಆಡಳಿತ ಅಧಿಕಾರಿ ಮೋಹನ್ ಬಂಗೇರ ಕಾರಿಂಜ, ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ಪ್ರಧಾನ ಕಾರ್ಯದರ್ಶಿ ಕೆ ದಾಸಪ್ಪ ಗೌಡ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ. ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ವಿನಯ ಚಂದ್ರ ಮಾಧ್ಯಮ ಪ್ರಮುಖ್ ಸುರೇಂದ್ರ ಪೂಜಾರಿ ಹಾಗೂ ಬ್ರಹ್ಮಕಲಶ ಮತ್ತು ಜೀರ್ಣೋದರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Related posts

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya
error: Content is protected !!