23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ


ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 40 ವಿದ್ಯಾರ್ಥಿಗಳು ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆ ಬೆಂಗಳೂರು ನಿಂದ ನಡೆದಂತಹ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಭಾಗವಹಿಸಿ, ಆಷಿಶ್ ಆರ್ ಕಾಮತ್, ಆರುಷಿ ಜೈನ್, ಅನುಶ್ರೀ ಉನ್ನತ ಶ್ರೇಣಿಯನ್ನು ಪಡೆದಿದ್ದು, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಸಹಶಿಕ್ಷಕ ಮಂಜುನಾಥ್ ರವರ ಸಹಕಾರದೊಂದಿಗೆ, ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಶ್ರೀಮತಿ ಪ್ರಮೀಳಾ ರವರು ಮಕ್ಕಳನ್ನು ತಯಾರುಗೊಳಿಸಿರುತ್ತಾರೆ.

Related posts

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!