March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕಲ್ಮಂಜ: ಇಲ್ಲಿಯ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದ ಬಳಿರುವ ನೇತ್ರಾವತಿ ಮತ್ತು ಮೃತ್ಯುಂಜಯ ಸಂಗಮ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಶೌರ್ಯ ವಿಪತ್ತು ನಿರ್ವಹಣಾ ತಂಡ ಶವ ಮೇಲೆತ್ತುವ ಕಾರ್ಯ ನಡೆಸಿದರು. ಸ್ಥಳಿಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya
error: Content is protected !!