March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ಭಾರತದ ಪ್ರತಿಷ್ಠಿತ ವಲಯ 15ರ ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಬೆಳ್ತಂಗಡಿ ಜೆಸಿಯ ಅಧ್ಯಕ್ಷ ರಂಜಿತ್ ಹೆಚ್.ಡಿ ಅವರನ್ನು ಪಂಚಮ ಪುರಸ್ಕಾರ ನೀಡಿ ಗೌರವಿಸಲಾಯಿತು.

ಜೆಜೆಸಿ ಅಧ್ಯಕ್ಷ ಸಮನ್ವೀತ್ ಕುಮಾರ್ “JJC The Tomorrows Rulers” ಎಂಬ ಮನ್ನಣೆಯನ್ನು ನೀಡಿ ಗೌರವಿಸಲಾಯಿತು.

Related posts

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya
error: Content is protected !!