ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಜೆಸಿಐ ಭಾರತದ ಪ್ರತಿಷ್ಠಿತ ವಲಯ 15ರ ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಬೆಳ್ತಂಗಡಿ ಜೆಸಿಯ ಅಧ್ಯಕ್ಷ ರಂಜಿತ್ ಹೆಚ್.ಡಿ ಅವರನ್ನು ಪಂಚಮ ಪುರಸ್ಕಾರ ನೀಡಿ ಗೌರವಿಸಲಾಯಿತು.

ಜೆಜೆಸಿ ಅಧ್ಯಕ್ಷ ಸಮನ್ವೀತ್ ಕುಮಾರ್ “JJC The Tomorrows Rulers” ಎಂಬ ಮನ್ನಣೆಯನ್ನು ನೀಡಿ ಗೌರವಿಸಲಾಯಿತು.

Leave a Comment

error: Content is protected !!