25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

ಬೆಳ್ತಂಗಡಿ : ಫೆಬ್ರವರಿ 12, ರಂದು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ತನ್ನ ಸದಸ್ಯರಿಗಾಗಿ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ಟ್ರೈನಿಂಗ್ (ಎಲ್‌.ಡಿ.ಎಂ.ಟಿ) ತರಬೇತಿಯನ್ನು ಆಯೋಜಿಸಿತು

ಜೆಸಿಐ ಬೆಳ್ತಂಗಡಿಯ ಪದಾಧಿಕಾರಿಗಳಿಗೆ ಜೆಸಿಯ ಅವಕಾಶಗಳು, ಆಂತರಿಕ ನಡಾವಳಿಗಳು ಮತ್ತು ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತರಬೇತಿಯನ್ನು ಜೆಸಿಐನ ವಲಯ XV ರ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ವಿಭಿನ್ನ ರೀತಿಯಲ್ಲಿ ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು.

ಸಭಾ ವೇದಿಕೆಯಲ್ಲಿ ಮಹಿಳಾ ವಿಭಾಗದ ಸಂಯೋಜಕಿ ಶ್ರುತಿ ರಂಜಿತ್, ಕಾರ್ಯಕ್ರಮದ ಸಂಯೋಜಕರಾದ ಪ್ರಮೋದ್ ಕೆ ಉಪಸ್ಥಿತರಿದ್ದರು.

ಸದಸ್ಯ ರಜತ್ ಮೊರ್ತಜೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಜೆಸಿ ವಾಣಿಯನು ಘಟಕದ ಜೊತೆ ಕಾರ್ಯದರ್ಶಿ ರಾಮಕೃಷ್ಣ ಶರ್ಮಾ ಉದ್ಘೋಷಿಸಿದರು .

ವಲಯ ಉಪಾಧ್ಯಕ್ಷರ ಪರಿಚಯವನ್ನು ಸದಸ್ಯೆ ಸ್ವಾತಿ ಪ್ರೀತೇಶ್ ವಾಚಿಸಿದರು,

ಘಟಕದ ಪೂರ್ವಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಘಟಕದ ಕಾರ್ಯದರ್ಶಿ ಅನುದೀಪ್ ಜೈನ್ ಸರ್ವರಿಗೂ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya
error: Content is protected !!