23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

ಬೆಳ್ತಂಗಡಿ : ಫೆಬ್ರವರಿ 12, ರಂದು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ತನ್ನ ಸದಸ್ಯರಿಗಾಗಿ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ಟ್ರೈನಿಂಗ್ (ಎಲ್‌.ಡಿ.ಎಂ.ಟಿ) ತರಬೇತಿಯನ್ನು ಆಯೋಜಿಸಿತು

ಜೆಸಿಐ ಬೆಳ್ತಂಗಡಿಯ ಪದಾಧಿಕಾರಿಗಳಿಗೆ ಜೆಸಿಯ ಅವಕಾಶಗಳು, ಆಂತರಿಕ ನಡಾವಳಿಗಳು ಮತ್ತು ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತರಬೇತಿಯನ್ನು ಜೆಸಿಐನ ವಲಯ XV ರ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ವಿಭಿನ್ನ ರೀತಿಯಲ್ಲಿ ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು.

ಸಭಾ ವೇದಿಕೆಯಲ್ಲಿ ಮಹಿಳಾ ವಿಭಾಗದ ಸಂಯೋಜಕಿ ಶ್ರುತಿ ರಂಜಿತ್, ಕಾರ್ಯಕ್ರಮದ ಸಂಯೋಜಕರಾದ ಪ್ರಮೋದ್ ಕೆ ಉಪಸ್ಥಿತರಿದ್ದರು.

ಸದಸ್ಯ ರಜತ್ ಮೊರ್ತಜೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಜೆಸಿ ವಾಣಿಯನು ಘಟಕದ ಜೊತೆ ಕಾರ್ಯದರ್ಶಿ ರಾಮಕೃಷ್ಣ ಶರ್ಮಾ ಉದ್ಘೋಷಿಸಿದರು .

ವಲಯ ಉಪಾಧ್ಯಕ್ಷರ ಪರಿಚಯವನ್ನು ಸದಸ್ಯೆ ಸ್ವಾತಿ ಪ್ರೀತೇಶ್ ವಾಚಿಸಿದರು,

ಘಟಕದ ಪೂರ್ವಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಘಟಕದ ಕಾರ್ಯದರ್ಶಿ ಅನುದೀಪ್ ಜೈನ್ ಸರ್ವರಿಗೂ ಧನ್ಯವಾದವಿತ್ತರು.

Related posts

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!