July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆ.13 ರಂದು ನಡೆಯಿತು.
ಸಭೆಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ ಸತೀಶ್ ಪೆರ್ಲೆ, ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿ ಶರತ್ ಗೌಡ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ , ಜೊತೆಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

Related posts

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya
error: Content is protected !!