25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ( ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಭೂಮಾಪನ ಶಾಖೆಯಲ್ಲಿ ಕಳೆದ 18 ವರ್ಷಗಳಿಂದ ಸರಕಾರದ ಪರವಾನಿಗೆ ಪಡೆದಕೊಂಡು ಭೂಮಾಪಕರಾಗಿ (ಸರ್ವೆಯರ್) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಬೆಲೂರು ನಿವಾಸಿ ವಿಶ್ವನಾಥ್ ರಾವ್(45) ಅವರು ಬೆಳ್ತಂಗಡಿಯ ಲಾಯಿಲದ ಬಳಿ ಬಾಡಿಗೆ ಮನೆಯಲ್ಲಿ ಫೆ.13 ರಂದು ಬೆಳಗ್ಗೆ ತಿಂಡಿ ತಿಂದು ಕುಳಿತಿದ್ದು. ಈ ವೇಳೆ ಹೃದಯದಲ್ಲಿ ನೋವು ಕಾಣಿಸಿದೆ ತಕ್ಷಣ ಖಾಸಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಲೋ ಬಿಪಿ ಅಗಿದ್ದು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಹೋಗಲು ವೈದ್ಯರು ಸೂಚಿಸಿದ್ದು ಅದರಂತೆ ಆಂಬುಲೆನ್ಸ್ ಮೂಲಕ ಹೋಗುವಾಗ ಬಂಟ್ವಾಳದ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya
error: Content is protected !!