July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ( ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಭೂಮಾಪನ ಶಾಖೆಯಲ್ಲಿ ಕಳೆದ 18 ವರ್ಷಗಳಿಂದ ಸರಕಾರದ ಪರವಾನಿಗೆ ಪಡೆದಕೊಂಡು ಭೂಮಾಪಕರಾಗಿ (ಸರ್ವೆಯರ್) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಬೆಲೂರು ನಿವಾಸಿ ವಿಶ್ವನಾಥ್ ರಾವ್(45) ಅವರು ಬೆಳ್ತಂಗಡಿಯ ಲಾಯಿಲದ ಬಳಿ ಬಾಡಿಗೆ ಮನೆಯಲ್ಲಿ ಫೆ.13 ರಂದು ಬೆಳಗ್ಗೆ ತಿಂಡಿ ತಿಂದು ಕುಳಿತಿದ್ದು. ಈ ವೇಳೆ ಹೃದಯದಲ್ಲಿ ನೋವು ಕಾಣಿಸಿದೆ ತಕ್ಷಣ ಖಾಸಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಲೋ ಬಿಪಿ ಅಗಿದ್ದು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಹೋಗಲು ವೈದ್ಯರು ಸೂಚಿಸಿದ್ದು ಅದರಂತೆ ಆಂಬುಲೆನ್ಸ್ ಮೂಲಕ ಹೋಗುವಾಗ ಬಂಟ್ವಾಳದ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya
error: Content is protected !!