April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕಲ್ಮಂಜ: ಇಲ್ಲಿಯ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದ ಬಳಿರುವ ನೇತ್ರಾವತಿ ಮತ್ತು ಮೃತ್ಯುಂಜಯ ಸಂಗಮ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಶೌರ್ಯ ವಿಪತ್ತು ನಿರ್ವಹಣಾ ತಂಡ ಶವ ಮೇಲೆತ್ತುವ ಕಾರ್ಯ ನಡೆಸಿದರು. ಸ್ಥಳಿಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya
error: Content is protected !!