ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ವೇಣೂರು: ಕುಡುಪು ಪಂಜಿರೆಲ್ ಕ್ರೀಡಾಂಗಣದಲ್ಲಿ ಫೆ. 11ರಂದು ಜರಗಿದ ಕೆ.ಸಿ.ಎಲ್. ಆವೃತ್ತಿ-07 ಸ್ನೇಹಪ್ರೀತಿಗಾಗಿ ಕ್ರಿಕೆಟ್ ಪಂದ್ಯಾಟದ ಸಮಾರಂಭದಲ್ಲಿ ವಿವಿಧ ಸಾಧಕರ ಜೊತೆ ಝೀ-ಕನ್ನಡ ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.

ವಿವಿಧ ಅತಿಥಿ ಗಣ್ಯರ ಸಮ್ಮುಖದಲ್ಲಿ ನಡೆದ ಈ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಕೆಸಿಎಲ್ ಆಯೋಜಕರು ಉಪಸ್ಥಿತರಿದ್ದರು.

Leave a Comment

error: Content is protected !!