22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

ವೇಣೂರು: ಕುಡುಪು ಪಂಜಿರೆಲ್ ಕ್ರೀಡಾಂಗಣದಲ್ಲಿ ಫೆ. 11ರಂದು ಜರಗಿದ ಕೆ.ಸಿ.ಎಲ್. ಆವೃತ್ತಿ-07 ಸ್ನೇಹಪ್ರೀತಿಗಾಗಿ ಕ್ರಿಕೆಟ್ ಪಂದ್ಯಾಟದ ಸಮಾರಂಭದಲ್ಲಿ ವಿವಿಧ ಸಾಧಕರ ಜೊತೆ ಝೀ-ಕನ್ನಡ ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.

ವಿವಿಧ ಅತಿಥಿ ಗಣ್ಯರ ಸಮ್ಮುಖದಲ್ಲಿ ನಡೆದ ಈ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಕೆಸಿಎಲ್ ಆಯೋಜಕರು ಉಪಸ್ಥಿತರಿದ್ದರು.

Related posts

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!