25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ಭಾರತದ ಪ್ರತಿಷ್ಠಿತ ವಲಯ 15ರ ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಬೆಳ್ತಂಗಡಿ ಜೆಸಿಯ ಅಧ್ಯಕ್ಷ ರಂಜಿತ್ ಹೆಚ್.ಡಿ ಅವರನ್ನು ಪಂಚಮ ಪುರಸ್ಕಾರ ನೀಡಿ ಗೌರವಿಸಲಾಯಿತು.

ಜೆಜೆಸಿ ಅಧ್ಯಕ್ಷ ಸಮನ್ವೀತ್ ಕುಮಾರ್ “JJC The Tomorrows Rulers” ಎಂಬ ಮನ್ನಣೆಯನ್ನು ನೀಡಿ ಗೌರವಿಸಲಾಯಿತು.

Related posts

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya
error: Content is protected !!