25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

ಬೆಳ್ತಂಗಡಿ : ಫೆಬ್ರವರಿ 12, ರಂದು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ತನ್ನ ಸದಸ್ಯರಿಗಾಗಿ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ಟ್ರೈನಿಂಗ್ (ಎಲ್‌.ಡಿ.ಎಂ.ಟಿ) ತರಬೇತಿಯನ್ನು ಆಯೋಜಿಸಿತು

ಜೆಸಿಐ ಬೆಳ್ತಂಗಡಿಯ ಪದಾಧಿಕಾರಿಗಳಿಗೆ ಜೆಸಿಯ ಅವಕಾಶಗಳು, ಆಂತರಿಕ ನಡಾವಳಿಗಳು ಮತ್ತು ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತರಬೇತಿಯನ್ನು ಜೆಸಿಐನ ವಲಯ XV ರ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ವಿಭಿನ್ನ ರೀತಿಯಲ್ಲಿ ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು.

ಸಭಾ ವೇದಿಕೆಯಲ್ಲಿ ಮಹಿಳಾ ವಿಭಾಗದ ಸಂಯೋಜಕಿ ಶ್ರುತಿ ರಂಜಿತ್, ಕಾರ್ಯಕ್ರಮದ ಸಂಯೋಜಕರಾದ ಪ್ರಮೋದ್ ಕೆ ಉಪಸ್ಥಿತರಿದ್ದರು.

ಸದಸ್ಯ ರಜತ್ ಮೊರ್ತಜೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಜೆಸಿ ವಾಣಿಯನು ಘಟಕದ ಜೊತೆ ಕಾರ್ಯದರ್ಶಿ ರಾಮಕೃಷ್ಣ ಶರ್ಮಾ ಉದ್ಘೋಷಿಸಿದರು .

ವಲಯ ಉಪಾಧ್ಯಕ್ಷರ ಪರಿಚಯವನ್ನು ಸದಸ್ಯೆ ಸ್ವಾತಿ ಪ್ರೀತೇಶ್ ವಾಚಿಸಿದರು,

ಘಟಕದ ಪೂರ್ವಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಘಟಕದ ಕಾರ್ಯದರ್ಶಿ ಅನುದೀಪ್ ಜೈನ್ ಸರ್ವರಿಗೂ ಧನ್ಯವಾದವಿತ್ತರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya
error: Content is protected !!