July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

ಬೆಳ್ತಂಗಡಿ : ಫೆಬ್ರವರಿ 12, ರಂದು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ತನ್ನ ಸದಸ್ಯರಿಗಾಗಿ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ಟ್ರೈನಿಂಗ್ (ಎಲ್‌.ಡಿ.ಎಂ.ಟಿ) ತರಬೇತಿಯನ್ನು ಆಯೋಜಿಸಿತು

ಜೆಸಿಐ ಬೆಳ್ತಂಗಡಿಯ ಪದಾಧಿಕಾರಿಗಳಿಗೆ ಜೆಸಿಯ ಅವಕಾಶಗಳು, ಆಂತರಿಕ ನಡಾವಳಿಗಳು ಮತ್ತು ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತರಬೇತಿಯನ್ನು ಜೆಸಿಐನ ವಲಯ XV ರ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ವಿಭಿನ್ನ ರೀತಿಯಲ್ಲಿ ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು.

ಸಭಾ ವೇದಿಕೆಯಲ್ಲಿ ಮಹಿಳಾ ವಿಭಾಗದ ಸಂಯೋಜಕಿ ಶ್ರುತಿ ರಂಜಿತ್, ಕಾರ್ಯಕ್ರಮದ ಸಂಯೋಜಕರಾದ ಪ್ರಮೋದ್ ಕೆ ಉಪಸ್ಥಿತರಿದ್ದರು.

ಸದಸ್ಯ ರಜತ್ ಮೊರ್ತಜೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಜೆಸಿ ವಾಣಿಯನು ಘಟಕದ ಜೊತೆ ಕಾರ್ಯದರ್ಶಿ ರಾಮಕೃಷ್ಣ ಶರ್ಮಾ ಉದ್ಘೋಷಿಸಿದರು .

ವಲಯ ಉಪಾಧ್ಯಕ್ಷರ ಪರಿಚಯವನ್ನು ಸದಸ್ಯೆ ಸ್ವಾತಿ ಪ್ರೀತೇಶ್ ವಾಚಿಸಿದರು,

ಘಟಕದ ಪೂರ್ವಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಘಟಕದ ಕಾರ್ಯದರ್ಶಿ ಅನುದೀಪ್ ಜೈನ್ ಸರ್ವರಿಗೂ ಧನ್ಯವಾದವಿತ್ತರು.

Related posts

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!