22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

ಬೆಳ್ತಂಗಡಿ: ಮಾಜಿ ಜಿ ಪಂ ಉಪಾಧ್ಯಕ್ಷರು, ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾಗಿದ್ದ ನಿರಂಜನ್ ಬಾವoತಬೆಟ್ಟು ರವರ ಅಕಾಲಿಕ ನಿಧನವು ತುಂಬಲಾರದ ನಷ್ಟವಂನ್ನುಟು ಮಾಡಿದ್ದು ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ಸಂತಾಪ ಸೂಚಿಸಿದ್ದಾರೆ.

ತನ್ನ ರಾಜಕಾರಣದುದ್ದಕ್ಕೂ ನನ್ನ ಜೊತೆ ನಿಂತು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ತಾಲೂಕಿನ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು. ಮುಖ್ಯವಾಗಿ ಹಲವಾರು ಸರಕಾರಿ ಶಾಲಾ ಕಾಲೇಜು ಸ್ಥಾಪನೆಯಲ್ಲಿ ಮುತುವರ್ಜಿ ವಹಿಸಿ ನನ್ನ ಜೊತೆ ಕೆಲಸ ಮಾಡಿದ್ದ ಅವರು ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅದ್ವಿತೀಯವಾಗಿದ್ದು, ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya
error: Content is protected !!