30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಹಿರಿಯ ಸಹಕಾರಿ ಧುರೀಣ ಬಾವಂತಬೆಟ್ಟು ನಿರಂಜನ್ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.
ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ  ಸಹಕಾರಿ ರಂಗದಲ್ಲಿ ಅವರು ಉತ್ತಮ ಸೇವೆ-ಸಾಧನೆ ಮಾಡಿ ಚಿರಪರಿಚಿತರಾಗಿದ್ದರು. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗೂ ಹಿಂದುಳಿದವರಿಗೆ ಸಹಕಾರಿ ಸಂಘಗಳ ಮೂಲಕ ಅವರು ಉತ್ತಮ ಸೇವೆ ನೀಡಿ ಆರ್ಥಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದ್ದರು.  ಅವರು ನಮ್ಮ ಕ್ಷೇತ್ರದ ಅಭಿಮಾನಿಯೂ, ಭಕ್ತರೂ ಆಗಿದ್ದು ಎಲ್ಲಾ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡುತ್ತಿದ್ದರು.


ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Related posts

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!