25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆ.13 ರಂದು ನಡೆಯಿತು.
ಸಭೆಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ ಸತೀಶ್ ಪೆರ್ಲೆ, ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿ ಶರತ್ ಗೌಡ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ , ಜೊತೆಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!