July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆ.13 ರಂದು ನಡೆಯಿತು.
ಸಭೆಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ ಸತೀಶ್ ಪೆರ್ಲೆ, ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿ ಶರತ್ ಗೌಡ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ , ಜೊತೆಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

Related posts

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

Suddi Udaya
error: Content is protected !!