25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ( ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಭೂಮಾಪನ ಶಾಖೆಯಲ್ಲಿ ಕಳೆದ 18 ವರ್ಷಗಳಿಂದ ಸರಕಾರದ ಪರವಾನಿಗೆ ಪಡೆದಕೊಂಡು ಭೂಮಾಪಕರಾಗಿ (ಸರ್ವೆಯರ್) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಬೆಲೂರು ನಿವಾಸಿ ವಿಶ್ವನಾಥ್ ರಾವ್(45) ಅವರು ಬೆಳ್ತಂಗಡಿಯ ಲಾಯಿಲದ ಬಳಿ ಬಾಡಿಗೆ ಮನೆಯಲ್ಲಿ ಫೆ.13 ರಂದು ಬೆಳಗ್ಗೆ ತಿಂಡಿ ತಿಂದು ಕುಳಿತಿದ್ದು. ಈ ವೇಳೆ ಹೃದಯದಲ್ಲಿ ನೋವು ಕಾಣಿಸಿದೆ ತಕ್ಷಣ ಖಾಸಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಲೋ ಬಿಪಿ ಅಗಿದ್ದು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಹೋಗಲು ವೈದ್ಯರು ಸೂಚಿಸಿದ್ದು ಅದರಂತೆ ಆಂಬುಲೆನ್ಸ್ ಮೂಲಕ ಹೋಗುವಾಗ ಬಂಟ್ವಾಳದ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya
error: Content is protected !!