September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ( ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಭೂಮಾಪನ ಶಾಖೆಯಲ್ಲಿ ಕಳೆದ 18 ವರ್ಷಗಳಿಂದ ಸರಕಾರದ ಪರವಾನಿಗೆ ಪಡೆದಕೊಂಡು ಭೂಮಾಪಕರಾಗಿ (ಸರ್ವೆಯರ್) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಬೆಲೂರು ನಿವಾಸಿ ವಿಶ್ವನಾಥ್ ರಾವ್(45) ಅವರು ಬೆಳ್ತಂಗಡಿಯ ಲಾಯಿಲದ ಬಳಿ ಬಾಡಿಗೆ ಮನೆಯಲ್ಲಿ ಫೆ.13 ರಂದು ಬೆಳಗ್ಗೆ ತಿಂಡಿ ತಿಂದು ಕುಳಿತಿದ್ದು. ಈ ವೇಳೆ ಹೃದಯದಲ್ಲಿ ನೋವು ಕಾಣಿಸಿದೆ ತಕ್ಷಣ ಖಾಸಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಲೋ ಬಿಪಿ ಅಗಿದ್ದು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಹೋಗಲು ವೈದ್ಯರು ಸೂಚಿಸಿದ್ದು ಅದರಂತೆ ಆಂಬುಲೆನ್ಸ್ ಮೂಲಕ ಹೋಗುವಾಗ ಬಂಟ್ವಾಳದ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

Related posts

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya
error: Content is protected !!