25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

ಮಚ್ಚಿನ : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ ” ವು ಫೆ. 12 ರಂದು ಮಚ್ಚಿನ ಗ್ರಾಮ ಪಂಚಾಯಿತಿನಿಂದ ಸಮುದಾಯ ಭವನದವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥ ನಡೆಯಿತು.

ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರುಕ್ಮಿಣಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಲ್ಲಿಯ ಶಾಲಾ ಮಕ್ಕಳು ಮುಖ್ಯೋಪಾಧ್ಯಾಯರು, ಶಿಕ್ಷಕ ಬಳಗ, ಸದಸ್ಯರಾದ ಪ್ರಮೋದ್ ಕುಮಾರ್, ಡಿಕಮ್ಮ, ರಮ್ಯಶ್ರೀ, ತಾರಾ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

Related posts

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya
error: Content is protected !!