July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

ಮಚ್ಚಿನ : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ ” ವು ಫೆ. 12 ರಂದು ಮಚ್ಚಿನ ಗ್ರಾಮ ಪಂಚಾಯಿತಿನಿಂದ ಸಮುದಾಯ ಭವನದವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥ ನಡೆಯಿತು.

ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರುಕ್ಮಿಣಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಲ್ಲಿಯ ಶಾಲಾ ಮಕ್ಕಳು ಮುಖ್ಯೋಪಾಧ್ಯಾಯರು, ಶಿಕ್ಷಕ ಬಳಗ, ಸದಸ್ಯರಾದ ಪ್ರಮೋದ್ ಕುಮಾರ್, ಡಿಕಮ್ಮ, ರಮ್ಯಶ್ರೀ, ತಾರಾ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

Related posts

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya
error: Content is protected !!