September 6, 2026
ಅಪಘಾತಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

ಮಡಂತ್ಯಾರು: ಇಲ್ಲಿನ ಮಾಲಾಡಿ ಕ್ರಾಸ್ ಬಳಿ ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿವೊಂದು ಮಗುಚಿ ಬಿದ್ದ ಘಟನೆ ಇಂದು (ಫೆ.13) ಬೆಳಗ್ಗೆ ನಡೆದಿದೆ.

ಮಗುಚಿ ಬಿದ್ದ ಮರದ ತೆರವು ಕಾರ್ಯಾಚರಣೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಪಘಾತದಲ್ಲಿ ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Related posts

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಸೆ 20: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಹಾಸಭೆ: ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು: ಸಂಜೀವ ಪೂಜಾರಿ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya
error: Content is protected !!