July 23, 2026
ಅಪಘಾತಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

ಮಡಂತ್ಯಾರು: ಇಲ್ಲಿನ ಮಾಲಾಡಿ ಕ್ರಾಸ್ ಬಳಿ ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿವೊಂದು ಮಗುಚಿ ಬಿದ್ದ ಘಟನೆ ಇಂದು (ಫೆ.13) ಬೆಳಗ್ಗೆ ನಡೆದಿದೆ.

ಮಗುಚಿ ಬಿದ್ದ ಮರದ ತೆರವು ಕಾರ್ಯಾಚರಣೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಪಘಾತದಲ್ಲಿ ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Related posts

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!