24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದಕ್ಕೆ ನಡೆದ 5ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ 12 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದು ಮುಂದಿನ ಸಾಲಿನ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ ಹಾಗೂ ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ನಿರ್ದೇಶಕರಾಗಿ ಜಯರಾಜ್ ಜೈನ್, ಶ್ರೀಮತಿ ಆರತಿ, ಪರಮೇಶ್ ಟಿ, ಚಂದ್ರಶೇಖರ್, ಅಬ್ದುಲ್ ರಜಾಕ್, ಹರಿಪ್ರಸಾದ್ , ಶ್ರೀಮತಿ ಹೇಮಲತಾ, ಶ್ರೀಮತಿ ರತ್ನಾವತಿ, ಪ್ರಶಾಂತ್ ಕುಮಾರ್, ಶ್ರೀಮತಿ ವಾರಿಜ ಕೆ., ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಶ್ರೀಮತಿ ಬಿ.ವಿ ಪ್ರತಿಮಾ ಸಹಕಾರ ಅಭಿವೃದ್ಧಿ ಅಧಿಕಾರಿ ಬೆಳ್ತಂಗಡಿಯವರು ಸಹಕರಿಸಿದರು.

Related posts

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya
error: Content is protected !!