September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

ನಿಡ್ಲೆ: ಇಲ್ಲಿಯ ಬರೆಂಗಾಯ ವಣಸಾಯ ಎಂಬಲ್ಲಿ ಕುಂಭ ಸಂಕ್ರಮಣ ಫೆ.13 ರಂದು ವನದುರ್ಗಾರಾಧನೆ ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನವು ಜರುಗಿತು.

ನಂತರ ಬರೆಂಗಾಯದ ಮಹಿಳೆಯರು ಮತ್ತು ಮಕ್ಕಳಿಂದ ಭಜನಾ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಬರೆಂಗಾಯ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನೇಮೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಹಾಗೂ ಮರುದಿನ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ನಡೆಯಲಿದೆ.

Related posts

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya
error: Content is protected !!