23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

ನಿಡ್ಲೆ: ಇಲ್ಲಿಯ ಬರೆಂಗಾಯ ವಣಸಾಯ ಎಂಬಲ್ಲಿ ಕುಂಭ ಸಂಕ್ರಮಣ ಫೆ.13 ರಂದು ವನದುರ್ಗಾರಾಧನೆ ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನವು ಜರುಗಿತು.

ನಂತರ ಬರೆಂಗಾಯದ ಮಹಿಳೆಯರು ಮತ್ತು ಮಕ್ಕಳಿಂದ ಭಜನಾ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಬರೆಂಗಾಯ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನೇಮೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಹಾಗೂ ಮರುದಿನ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ನಡೆಯಲಿದೆ.

Related posts

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!