ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕಲ್ಮಂಜ: ಇಲ್ಲಿಯ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದ ಬಳಿರುವ ನೇತ್ರಾವತಿ ಮತ್ತು ಮೃತ್ಯುಂಜಯ ಸಂಗಮ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಶೌರ್ಯ ವಿಪತ್ತು ನಿರ್ವಹಣಾ ತಂಡ ಶವ ಮೇಲೆತ್ತುವ ಕಾರ್ಯ ನಡೆಸಿದರು. ಸ್ಥಳಿಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

error: Content is protected !!