September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕಲ್ಮಂಜ: ಇಲ್ಲಿಯ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದ ಬಳಿರುವ ನೇತ್ರಾವತಿ ಮತ್ತು ಮೃತ್ಯುಂಜಯ ಸಂಗಮ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಶೌರ್ಯ ವಿಪತ್ತು ನಿರ್ವಹಣಾ ತಂಡ ಶವ ಮೇಲೆತ್ತುವ ಕಾರ್ಯ ನಡೆಸಿದರು. ಸ್ಥಳಿಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!