September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

ಬೆಳ್ತಂಗಡಿ : ಫೆಬ್ರವರಿ 12, ರಂದು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ತನ್ನ ಸದಸ್ಯರಿಗಾಗಿ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ಟ್ರೈನಿಂಗ್ (ಎಲ್‌.ಡಿ.ಎಂ.ಟಿ) ತರಬೇತಿಯನ್ನು ಆಯೋಜಿಸಿತು

ಜೆಸಿಐ ಬೆಳ್ತಂಗಡಿಯ ಪದಾಧಿಕಾರಿಗಳಿಗೆ ಜೆಸಿಯ ಅವಕಾಶಗಳು, ಆಂತರಿಕ ನಡಾವಳಿಗಳು ಮತ್ತು ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತರಬೇತಿಯನ್ನು ಜೆಸಿಐನ ವಲಯ XV ರ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ವಿಭಿನ್ನ ರೀತಿಯಲ್ಲಿ ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು.

ಸಭಾ ವೇದಿಕೆಯಲ್ಲಿ ಮಹಿಳಾ ವಿಭಾಗದ ಸಂಯೋಜಕಿ ಶ್ರುತಿ ರಂಜಿತ್, ಕಾರ್ಯಕ್ರಮದ ಸಂಯೋಜಕರಾದ ಪ್ರಮೋದ್ ಕೆ ಉಪಸ್ಥಿತರಿದ್ದರು.

ಸದಸ್ಯ ರಜತ್ ಮೊರ್ತಜೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಜೆಸಿ ವಾಣಿಯನು ಘಟಕದ ಜೊತೆ ಕಾರ್ಯದರ್ಶಿ ರಾಮಕೃಷ್ಣ ಶರ್ಮಾ ಉದ್ಘೋಷಿಸಿದರು .

ವಲಯ ಉಪಾಧ್ಯಕ್ಷರ ಪರಿಚಯವನ್ನು ಸದಸ್ಯೆ ಸ್ವಾತಿ ಪ್ರೀತೇಶ್ ವಾಚಿಸಿದರು,

ಘಟಕದ ಪೂರ್ವಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಘಟಕದ ಕಾರ್ಯದರ್ಶಿ ಅನುದೀಪ್ ಜೈನ್ ಸರ್ವರಿಗೂ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya
error: Content is protected !!