25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

ಬೆಳ್ತಂಗಡಿ : ಫೆಬ್ರವರಿ 12, ರಂದು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ತನ್ನ ಸದಸ್ಯರಿಗಾಗಿ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ಟ್ರೈನಿಂಗ್ (ಎಲ್‌.ಡಿ.ಎಂ.ಟಿ) ತರಬೇತಿಯನ್ನು ಆಯೋಜಿಸಿತು

ಜೆಸಿಐ ಬೆಳ್ತಂಗಡಿಯ ಪದಾಧಿಕಾರಿಗಳಿಗೆ ಜೆಸಿಯ ಅವಕಾಶಗಳು, ಆಂತರಿಕ ನಡಾವಳಿಗಳು ಮತ್ತು ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತರಬೇತಿಯನ್ನು ಜೆಸಿಐನ ವಲಯ XV ರ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ವಿಭಿನ್ನ ರೀತಿಯಲ್ಲಿ ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು.

ಸಭಾ ವೇದಿಕೆಯಲ್ಲಿ ಮಹಿಳಾ ವಿಭಾಗದ ಸಂಯೋಜಕಿ ಶ್ರುತಿ ರಂಜಿತ್, ಕಾರ್ಯಕ್ರಮದ ಸಂಯೋಜಕರಾದ ಪ್ರಮೋದ್ ಕೆ ಉಪಸ್ಥಿತರಿದ್ದರು.

ಸದಸ್ಯ ರಜತ್ ಮೊರ್ತಜೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.

ಜೆಸಿ ವಾಣಿಯನು ಘಟಕದ ಜೊತೆ ಕಾರ್ಯದರ್ಶಿ ರಾಮಕೃಷ್ಣ ಶರ್ಮಾ ಉದ್ಘೋಷಿಸಿದರು .

ವಲಯ ಉಪಾಧ್ಯಕ್ಷರ ಪರಿಚಯವನ್ನು ಸದಸ್ಯೆ ಸ್ವಾತಿ ಪ್ರೀತೇಶ್ ವಾಚಿಸಿದರು,

ಘಟಕದ ಪೂರ್ವಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಘಟಕದ ಕಾರ್ಯದರ್ಶಿ ಅನುದೀಪ್ ಜೈನ್ ಸರ್ವರಿಗೂ ಧನ್ಯವಾದವಿತ್ತರು.

Related posts

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya
error: Content is protected !!