September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ( ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಭೂಮಾಪನ ಶಾಖೆಯಲ್ಲಿ ಕಳೆದ 18 ವರ್ಷಗಳಿಂದ ಸರಕಾರದ ಪರವಾನಿಗೆ ಪಡೆದಕೊಂಡು ಭೂಮಾಪಕರಾಗಿ (ಸರ್ವೆಯರ್) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಬೆಲೂರು ನಿವಾಸಿ ವಿಶ್ವನಾಥ್ ರಾವ್(45) ಅವರು ಬೆಳ್ತಂಗಡಿಯ ಲಾಯಿಲದ ಬಳಿ ಬಾಡಿಗೆ ಮನೆಯಲ್ಲಿ ಫೆ.13 ರಂದು ಬೆಳಗ್ಗೆ ತಿಂಡಿ ತಿಂದು ಕುಳಿತಿದ್ದು. ಈ ವೇಳೆ ಹೃದಯದಲ್ಲಿ ನೋವು ಕಾಣಿಸಿದೆ ತಕ್ಷಣ ಖಾಸಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಲೋ ಬಿಪಿ ಅಗಿದ್ದು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಹೋಗಲು ವೈದ್ಯರು ಸೂಚಿಸಿದ್ದು ಅದರಂತೆ ಆಂಬುಲೆನ್ಸ್ ಮೂಲಕ ಹೋಗುವಾಗ ಬಂಟ್ವಾಳದ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

Related posts

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

Suddi Udaya

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ. ಗೌಡ ನಿಧನ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya
error: Content is protected !!