23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

ಬೆಳ್ತಂಗಡಿ : ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಇದರ ನೂತನ ಅಧ್ಯಕ್ಷರಾಗಿ ಪಿ.ಎಲ್.ಡಿ ಬ್ಯಾಂಕ್ ನ ನಿವೃತ್ತ ಮೆನೇಜರ್ ವೆಂಕಪ್ಪಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.


ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ ಅಧ್ಯಕ್ಷತೆಯಲ್ಲಿ ತಾಲೂಕು ಸಮಿತಿ ಸಭೆ ನಡೆಯಿತು.
ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಬಿ. ಸುಧಾಕರ್ ರೈ ಬೋಳಂತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಪ್ರಕಾಶ್ ಕೆ., ಜಿಲ್ಲಾ ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್ ಭಾಗವಹಿಸಿ ಸಂಘಟನಾತ್ಮಕ ಮಾಹಿತಿ ನೀಡಿದರು.


ನೂತನ ತಾಲೂಕು‌ ಕಾರ್ಯಕಾರಿ ಸಮಿತಿ ರಚನೆ, ಅಭ್ಯಾಸವರ್ಗ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕೆ.ಎಂ.ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ ರಾವ್, ಕೊಕ್ಕಡ ಸಿಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ನಿಡ್ಲೆ ಸಿಎ ಬ್ಯಾಂಕ್ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಆರಿಗಾ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಉಪಾಧ್ಯಕ್ಷ ಸದಾನಂದ ಗೌಡ, ಗುರುವಾಯನಕೆರೆ ಸಿಎ ಬ್ಯಾಂಕ್ ಉಪಾಧ್ಯಕ್ಷ ವಡಿವೇಲು, ದಯಾನಂದ ಕರ್ಕೇರ ಉಪಸ್ಥಿತರಿದ್ದರು.

Related posts

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya
error: Content is protected !!