July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

ಮಚ್ಚಿನ : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ ” ವು ಫೆ. 12 ರಂದು ಮಚ್ಚಿನ ಗ್ರಾಮ ಪಂಚಾಯಿತಿನಿಂದ ಸಮುದಾಯ ಭವನದವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥ ನಡೆಯಿತು.

ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರುಕ್ಮಿಣಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಲ್ಲಿಯ ಶಾಲಾ ಮಕ್ಕಳು ಮುಖ್ಯೋಪಾಧ್ಯಾಯರು, ಶಿಕ್ಷಕ ಬಳಗ, ಸದಸ್ಯರಾದ ಪ್ರಮೋದ್ ಕುಮಾರ್, ಡಿಕಮ್ಮ, ರಮ್ಯಶ್ರೀ, ತಾರಾ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

Related posts

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya
error: Content is protected !!