September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು.


ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಉದ್ಯೋಗ ಖಾತ್ರಿಯ ಇಂಜಿನಿಯರ್ ಗೌತಮ್, ಉದ್ಯೋಗ ಖಾತ್ರಿ ಪಂಚಾಯತ್ ನ ನಿರ್ವಾಹಕ ಕೇಶವ, ಕೊಕ್ಕಡ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಪವಿತ್ರ, ಜಗದೀಶ್ ಕೆಂಪುಕೋಡಿ, ಪ್ರಮೀಳಾ, ಲತಾ, ಜಾನಕಿ ಮತ್ತು ಸಂಜೀವಿನಿ ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!