March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

ಪಟ್ರಮೆ : ಇಲ್ಲಿಯ ಸಂಕೇಶ ಮನೆ ನಿವಾಸಿ ಸುದೇಶ್ (38ವ.) ರವರು ಫೆ.13ರಂದು ರಾತ್ರಿ ನಿಧನರಾಗಿದ್ದಾರೆ.

ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ ಸುಧೇಶ್ ರವರು ಬೆಳಗ್ಗೆ ಏಳದಿರುವಾಗ ತಂದೆ ಜಾರಪ್ಪ ಗೌಡರವರು ಒಳಗೆ ಹೋಗಿ ಕರೆದು, ನೋಡಿದಾಗ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೃದಯಾಘಾತದಿಂದ ಮರಣ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತರು ತಂದೆ ಜಾರಪ್ಪ ಗೌಡ, ತಾಯಿ ಪುಷ್ಪಾವತಿ, ಪತ್ನಿ, ಇಬ್ಬರು ಪುತ್ರರು, ನಾಲ್ವರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya
error: Content is protected !!