March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!