22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು.


ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಉದ್ಯೋಗ ಖಾತ್ರಿಯ ಇಂಜಿನಿಯರ್ ಗೌತಮ್, ಉದ್ಯೋಗ ಖಾತ್ರಿ ಪಂಚಾಯತ್ ನ ನಿರ್ವಾಹಕ ಕೇಶವ, ಕೊಕ್ಕಡ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಪವಿತ್ರ, ಜಗದೀಶ್ ಕೆಂಪುಕೋಡಿ, ಪ್ರಮೀಳಾ, ಲತಾ, ಜಾನಕಿ ಮತ್ತು ಸಂಜೀವಿನಿ ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya
error: Content is protected !!