25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು.


ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಉದ್ಯೋಗ ಖಾತ್ರಿಯ ಇಂಜಿನಿಯರ್ ಗೌತಮ್, ಉದ್ಯೋಗ ಖಾತ್ರಿ ಪಂಚಾಯತ್ ನ ನಿರ್ವಾಹಕ ಕೇಶವ, ಕೊಕ್ಕಡ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಪವಿತ್ರ, ಜಗದೀಶ್ ಕೆಂಪುಕೋಡಿ, ಪ್ರಮೀಳಾ, ಲತಾ, ಜಾನಕಿ ಮತ್ತು ಸಂಜೀವಿನಿ ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!