July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

ಮುಂಡಾಜೆ : ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್‌ ಚತುರ್ಥ ಚರಣ (ಹೀರಕ್‌ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ ಶಾಲೆ, ಮುಂಡಾಜೆಯ 3ನೇ ತರಗತಿ ವಿದ್ಯಾರ್ಥಿನಿ ದ್ವಿಷಾ ಯು.ಡಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರು ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ನೆರವೇರಿಸಿದರು.
ವಿದ್ಯಾರ್ಥಿನಿ ದ್ವಿಷಾ ಯು.ಡಿ ಇವರಿಗೆ ಬುಲ್‌ ಬುಲ್‌ ವಿಭಾಗ ಶಿಕ್ಷಕಿ ಸೇವಂತಿ ಬಿ.(Pre. ALT Bulbul) ರವರು ಮಾರ್ಗದರ್ಶನ ನೀಡಿರುತ್ತಾರೆ. ಮತ್ತು ಇವರು ಮುಂಡಾಜೆ ಗ್ರಾಮದ ದಿನೇಶ್‌ ಮತ್ತು ಉಷಾರವರ ಮಗಳಾಗಿರುತ್ತಾರೆ.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya
error: Content is protected !!