April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

ವೇಣೂರು: ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನಕ್ಕೆ ಕೆಲವೇ ದಿನಗಳು ಬಾಕಿಯಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಅಟ್ಟಳಿಗೆ ಹಾಗೂ ಇತರ ಕಾಮಗಾರಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ, ಪ್ರಮುಖರಾದ ಡಾ.ಶಾಂತಿ ಪ್ರಸಾದ್,ವಿಕಾಸ್ ಜೈನ್ ಪಡ್ಯಾರಬೆಟ್ಟು, ಶಿವಪ್ರಸಾದ್ ಅಜಿಲ,ಸನತ್ ಕುಮಾರ್ ಜೈನ್, ಪ್ರಮೋದ್ ಜೈನ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya
error: Content is protected !!