23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya
error: Content is protected !!