22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya
error: Content is protected !!