25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya
error: Content is protected !!