September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಸಾರಿಗೆ ಬಸ್‌ನಲ್ಲಿ ಹೆಚ್ಚಿದ ಜನಸಂದಣಿ; ವಿದ್ಯಾರ್ಥಿಗಳ, ಉದ್ಯೋಗಿಗಳ ಪರದಾಟ; ಹೆಚ್ಚುವರಿ ಬಸ್‌ಗೆ ಪ್ರಯಾಣಿಕರ ಆಗ್ರಹ

Suddi Udaya

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!