23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು.


ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಉದ್ಯೋಗ ಖಾತ್ರಿಯ ಇಂಜಿನಿಯರ್ ಗೌತಮ್, ಉದ್ಯೋಗ ಖಾತ್ರಿ ಪಂಚಾಯತ್ ನ ನಿರ್ವಾಹಕ ಕೇಶವ, ಕೊಕ್ಕಡ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಪವಿತ್ರ, ಜಗದೀಶ್ ಕೆಂಪುಕೋಡಿ, ಪ್ರಮೀಳಾ, ಲತಾ, ಜಾನಕಿ ಮತ್ತು ಸಂಜೀವಿನಿ ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya
error: Content is protected !!