25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

ಪಟ್ರಮೆ : ಇಲ್ಲಿಯ ಸಂಕೇಶ ಮನೆ ನಿವಾಸಿ ಸುದೇಶ್ (38ವ.) ರವರು ಫೆ.13ರಂದು ರಾತ್ರಿ ನಿಧನರಾಗಿದ್ದಾರೆ.

ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ ಸುಧೇಶ್ ರವರು ಬೆಳಗ್ಗೆ ಏಳದಿರುವಾಗ ತಂದೆ ಜಾರಪ್ಪ ಗೌಡರವರು ಒಳಗೆ ಹೋಗಿ ಕರೆದು, ನೋಡಿದಾಗ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೃದಯಾಘಾತದಿಂದ ಮರಣ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತರು ತಂದೆ ಜಾರಪ್ಪ ಗೌಡ, ತಾಯಿ ಪುಷ್ಪಾವತಿ, ಪತ್ನಿ, ಇಬ್ಬರು ಪುತ್ರರು, ನಾಲ್ವರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya
error: Content is protected !!